LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಳ್ಳತನದ ಆರೋಪ: ಮಹಿಳೆ ಬಂಧನ

Advertisement
ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯಿಂದ ₹ 32 ಲಕ್ಷ ಮೌಲ್ಯದ 262 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

'ತನಿಖೆಯ ಸಮಯದಲ್ಲಿ, ಪೊಲೀಸರು ವಿವಿಧ ಕೋನಗಳಿಂದ ವಿಚಾರಣೆ ನಡೆಸಿದರು ಮತ್ತು ಮಾಹಿತಿದಾರರಿಂದ ಪಡೆದ ವಿಶ್ವಾಸಾರ್ಹ ಮಾಹಿತಿ ಆಧಾರದ ಮೇಲೆ, ಡಿಸೆಂಬರ್ 1 ರಂದು ಕೆಆರ್ ಪುರಂನ ಉದಯನಗರದಲ್ಲಿರುವ ನಿವಾಸದಲ್ಲಿ ತಂಗಿದ್ದ ಮಹಿಳೆಯೊಬ್ಬರನ್ನು ಬಂಧಿಸಿದರು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST