Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲಿಬಾಲ ನ್ಯಾಶನಲ್ ಚಾಂಪಿಯನ್ ಶಿಪ್ ಗೆ ಯಮನಪ್ಪ ದೊಡಮನಿ ಆಯ್ಕೆ

Advertisement
ವಿಜಯಪುರ : ದಿವ್ಯಾಂಗ ಪ್ಯಾರಾ ವಾಲಿ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು ಆಯೋಜಿಸುತ್ತಿರುವ ೧೪ ನೇ ಹಿರಿಯ ಪುರುಷ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶೀಪ್ ೨೦೨೬ ಉತ್ತರ ಪ್ರದೇಶದ ಮೀರತ್ ನಲ್ಲಿ ದಿನಾಂಕ ೨೫-೦೨-೨೦೨೬ ರಿಂದ ೨೮-೦೨-೨೦೨೬ ವರೆಗೆ ಪ್ಯಾರಾ ವಾಲಿ ಫೆಡರೇಶನ್ ಆಫ್ ಇಂಡಿಯಾ ಹಾಗೂ ಪ್ಯಾರಾ ಒಲಂಪಿಕ್ ಕಮಿಟಿ ಆಫ್ ಇಂಡಿಯಾ ಜಂಟಿಯಾಗಿ ಆಯೋಜನೆ ಮಾಡಿದ್ದು ಸದರಿ ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಯಮನಪ್ಪ ಶಂಕ್ರಪ್ಪ ದೊಡಮನಿ ಆಯ್ಕೆಯಾಗಿದ್ದಾರೆ .

ಇವರು ಸಿಂದಗಿ ತಾಲೂಕಿನ ಕಡೆಯ ಗ್ರಾಮವಾದ ಹೊನ್ನಳ್ಳಿ, ಗ್ರಾಮೀಣ ಪ್ರತಿಭೆಯಾಗಿದ್ದು ಬಡತನದಲ್ಲಿ ಹುಟ್ಟಿ ಅಂಗವಿಕಲತೆಯನ್ನು ಮೆಟ್ಟಿ ಕ್ರೀಡಾ ಕ್ಷೇತ್ರದಲ್ಲಿ ಎಳೆಮರಿ ಕಾಯಿಯಾಗಿ ಬೆಳೆದು ಬಂದವರಾಗಿದ್ದಾರೆ.

ಇವರು ೧೪ ನೇ ಹಿರಿಯ ಪುರುಷ ಸಿಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶಿಪ್ ೨೦೨೬ ಕ್ಕೆ ಆಯ್ಕೆಯಾಗಿದ್ದಾರೆ ಕಳೆದ ೨೦೨೫ ನೆ ಸಾಲಿನ ೧೩ನೇ ಹಿರಿಯ ಪುರುಷ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶಿಪ್ ೨೦೨೫ ರ ತಮಿಳುನಾಡಿನ ಇರೋಡಲ್ಲಿ ನಡೆದ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಶಿಪ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವರದಿ : ಸಾಯಬಣ್ಣ ಮಾದರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು