Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಮೆಟ್ರೋದಲ್ಲಿ ಅಸಭ್ಯವಾಗಿ ನೃತ್ಯ ಮಾಡಿದ ಯುವತಿ

Advertisement

ಪ್ರಯಾಣಿಕರಿಗೆ ಮುಜುಗರ ತರುವ ರೀತಿಯಲ್ಲಿ ಕೆಲ ಯುವಕ - ಯುವತಿಯರು ಮೆಟ್ರೋ ರೈಲಿನಲ್ಲಿ ವರ್ತಿಸುವ ರೀತಿಯಿಂದ ದೆಹಲಿ ಮೆಟ್ರೋ ಪದೇ ಪದೇ ಸುದ್ದಿಯಾಗುತ್ತಿರುತ್ತದೆ.


ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ ಅಸಭ್ಯವಾಗಿ ನೃತ್ಯ ಮಾಡಿರುವ ವಿಡಿಯೋ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಪ್ರಯಾಣಿಕರ ಮುಂದೆ ಆಕೆ ಅಶ್ಲೀಲವಾಗಿ ನೃತ್ಯ ಮಾಡಿದ್ದು ಸಾರ್ವಜನಿಕರು ಈ ವರ್ತನೆಯಿಂದ ಕಿರಿಕಿರಿ ಅನುಭವಿಸಿದ್ದಾರೆ.ಆ ಹುಡುಗಿಯ ಡ್ಯಾನ್ಸ್ ನೋಡಿ ಕೆಲವರು ಹೊಗಳುತ್ತಿದ್ದರೆ, ಹೆಚ್ಚಿನವರು ಈ ಹುಡುಗಿಯ ನಡೆಗೆ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.


ನೃತ್ಯ ಪ್ರದರ್ಶನವು ಎಲ್ಲರಿಗೂ ಉಚಿತ ಮನರಂಜನೆಯಾಗಿದೆ ಎಂದಿದ್ದಾರೆ. ಆದರೆ ದೆಹಲಿ ಮೆಟ್ರೋಗೆ ಇದು ಸಮಸ್ಯೆಯಾಗಿ ಕಾಡ್ತಿದೆ. ಯುವಕ- ಯುವತಿ ತಬ್ಬಿಕೊಂಡು ಕೂರುವುದು, ಚುಂಬಿಸುವುದು ಸೇರಿದಂತೆ ಸಾರ್ವಜನಿಕವಾಗಿ ಮುಜುಗರ ತರುವಂತಹ ಕೃತ್ಯಗಳನ್ನು ನಡೆಸ್ತಿದ್ದು ಪ್ರಯಾಣಿಕರ ದೂರುಗಳಿಗೆ ಮೆಟ್ರೋ ಬೇಸತ್ತು ಹೋಗಿದೆ.
https://youtu.be/DsMzHTBlCvs?feature=shared

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್